ಬಿ.ಸಿ.ರೋಡಿನ ಚಿಕ್ಕಯ್ಯಮಠ ನಿವಾಸಿ ನಾಗೇಶ್ ಡಿ. ಅವರು ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಗ್ರಂಥಾಲಯ ವಿಭಾಗದಲ್ಲಿ ಸುಮಾರು 38 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದು, ಅವರ ಬೀಳ್ಕೊಡುಗೆ ಸಮಾರಂಭ ಗ್ರಂಥಾಲಯ ವಿಭಾಗದಲ್ಲಿ ನಡೆಯಿತು.
ಜಾಹೀರಾತು
ಈ ಸಂದರ್ಭ ಗ್ರಂಥಾಲಯ ಸಮಿತಿ ಕಾರ್ಯದರ್ಶಿ ಹಾಗೂ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ವಿಭಾಗದ ಅಸೋಸಿಯೇಟ್ ಡೀನ್ ಡಾ. ಪ್ರೇಮಲತಾ ಶೆಟ್ಟಿ ಹಾಗು ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಸುರೇಶ್ ಶೆಟ್ಟಿ ಹಾಜರಿದ್ದು, ಶುಭ ಹಾರೈಸಿದರು. ಮುಖ್ಯ ಗ್ರಂಥಪಾಲಕಿ ಡಾ. ಪೂಜಾ ಭಟ್, ಗ್ರಂಥಪಾಲಕ ರಘುವೀರ್, ಉಪಗ್ರಂಥಪಾಲಕಿ ಲಲಿತಾ ಕೆ.ವಿ ಹಾಗೂ ಗ್ರಂಥಾಲಯ ಸಿಬ್ಬಂದಿ, ಆಡಳಿತ ಕಚೇರಿ ಸಿಬ್ಬಂದಿ ಹಾಜರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸೇವಾನಿವೃತ್ತಿ ಹೊಂದಿದ ಉಪಗ್ರಂಥಪಾಲಕರಿಗೆ ಬೀಳ್ಕೊಡುಗೆ"
Be the first to comment on "ಸೇವಾನಿವೃತ್ತಿ ಹೊಂದಿದ ಉಪಗ್ರಂಥಪಾಲಕರಿಗೆ ಬೀಳ್ಕೊಡುಗೆ"