ಕಲ್ಲಡ್ಕ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ

ಸ್ವಾವಲಂಬಿ ಬದುಕು ಮಾನವ ಗೌರವದ ಮೂಲವೆಂದು ನಾರಾಯಣಗುರು ಬೋಧಿಸಿದರು. ಸ್ವತಂತ್ರ ಚಿಂತನೆ ಮತ್ತು ಕಾಯಕದ ಗೌರವಕ್ಕೆ ಗುರುಗಳು ದಾರಿ ತೋರಿದರು ಎಂದು ಯುವ ವಾಗ್ಮಿ ರಾಜೇಶ್ ಬಲ್ಯ ತಿಳಿಸಿದರು

ಜಾಹೀರಾತು

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ವೀರಕಂಭ ಬಾಯಿಲ ಜಯಂತ ಪೂಜಾರಿ ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 63ರಲ್ಲಿ ಗುರುಸಂದೇಶ ನೀಡಿದರು

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷರಾದ ಕಿರಣ್ ರಾಜ್ ಪೂoಜರೆಕೋಡಿ  ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ ಯಶೋಧರ ಕಡಂಬಳಿಕೆ, ಸದಸ್ಯರಾದ  ನಾರಾಯಣ ಪೂಜಾರಿ ಪಲ್ಲಿಕಂಡ, ಆನಂದ ಪೂಜಾರಿ ಅಜ್ಜಿಬೆಟ್ಟು, ಪ್ರಶಾಂತ್ ಅಮೀನ್ ಏರಮಲೆ, ಯತೀಶ್ ಬೊಳ್ಳಾಯಿ,ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಅರುಣ್ ಕುಮಾರ್ ಉಪಸ್ಥಿತರಿದ್ದರು. ಸಂಗೀತದಲ್ಲಿ

ಸಾತ್ವಿಕ್ ದೇರಾಜೆ, ಕಾರ್ತಿಕ್ ದೇರಾಜೆ. ವಿನಯ ಆಚಾರ್ಯ ಸಹಕರಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಸಮಾಜ ಸೇವಾ ನಿರ್ದೇಶ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.