ನಮ್ಮೂರು

ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆ ವಿದ್ಯಾರ್ಥಿಗಳ ಸಮ್ಮಿಲನ – ಆಮಂತ್ರಣ ಪತ್ರಿಕೆ ಬಿಡುಗಡೆ

ಜನವರಿ 4 ರವಿವಾರ 2026 ರಂದು ಬೆಳಿಗ್ಗೆ ಗಂಟೆ 8.30ರಿಂದ ಸಂಜೆ ಗಂಟೆ 5.30 ರ ತನಕ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆಯಲಿರುವ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಹ್ಯಾದ್ರಿ ಕಾಲೇಜು ಆಡಳಿತ ನಿರ್ದೇಶಕ ದೇವದಾಸ್ ಹೆಗ್ಡೆಬಿಡುಗಡೆಗೊಳಿಸಿದರು.

ಯಕ್ಷಧ್ರುವ ಪಟ್ಲ  ಫೌಂಡೇಶನ್ ನ ಸ್ಥಾಪಕಾಧ್ಯಕ್ಷರಾದ  ಪಟ್ಲ ಸತೀಶ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಕೆ.ಪುರುಷೋತ್ತಮ ಭಂಡಾರಿ, ಯಕ್ಷ ಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ, ಸಂಯೋಜಕಾದ ದಿವಿತ್ ಕೋಟ್ಯಾನ್,  ಸಲಹಾ ಸಮಿತಿ ಸದಸ್ಯರಾದಎಸ್. ಕೆ,ದಿವಕರ ಶೆಟ್ಟಿ, ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.