ಜನವರಿ 4 ರವಿವಾರ 2026 ರಂದು ಬೆಳಿಗ್ಗೆ ಗಂಟೆ 8.30ರಿಂದ ಸಂಜೆ ಗಂಟೆ 5.30 ರ ತನಕ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆಯಲಿರುವ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಹ್ಯಾದ್ರಿ ಕಾಲೇಜು ಆಡಳಿತ ನಿರ್ದೇಶಕ ದೇವದಾಸ್ ಹೆಗ್ಡೆಬಿಡುಗಡೆಗೊಳಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಕೆ.ಪುರುಷೋತ್ತಮ ಭಂಡಾರಿ, ಯಕ್ಷ ಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ, ಸಂಯೋಜಕಾದ ದಿವಿತ್ ಕೋಟ್ಯಾನ್, ಸಲಹಾ ಸಮಿತಿ ಸದಸ್ಯರಾದಎಸ್. ಕೆ,ದಿವಕರ ಶೆಟ್ಟಿ, ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಏಪ್ರಿಲ್ 2ರಂದು ನಡೆಯುವ ಕಾರ್ಯಕ್ರಮಗಳು ಇವು. (more…)