ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ತಾಯಿಗೆ ಅರ್ಪಿಸುವ ಹರಕೆಯ ಸೀರೆ 18 ಮೊಳದ್ದಾಗಿರಬೇಕು ಎಂದು ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನವರಿ 1, 2026ರಿಂದ ಈ ನಿಯಮ ಅನ್ವಯವಾಗುತ್ತಿದ್ದು, ಅದು ಕಡ್ಡಾಯವಾಗಿರುತ್ತದೆ. 18ಕ್ಕಿಂತ ಕಡಿಮೆ ಮೊಳದ ಸೀರೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಏಪ್ರಿಲ್ 2ರಂದು ನಡೆಯುವ ಕಾರ್ಯಕ್ರಮಗಳು ಇವು. (more…)