ಬಂಟ್ವಾಳ

ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಬಂಟ್ವಾಳ ಘಟಕ ಪದಪ್ರದಾನ ಕಾರ್ಯಕ್ರಮ

ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ಬಿ.ಸಿ. ರೋಡ್ ನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಉದ್ಘಾಟನೆಯನ್ನು ಅಭಿಮತ ಟಿವಿ ಪಾಲುದಾರರಾದ ಡಾ. ಮಮತಾ ಪಿ ಶೆಟ್ಟಿ ನೆರವೇರಿಸಿದರು. ಎಸ್ ಕೆಪಿಎ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಲ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಉಮೇಶ್ ಕುಮಾರ್ ವೈ., ಜೇಸಿಐ ಬಂಟ್ವಾಳ ಅಧ್ಯಕ್ಷ ಕಿಶೋರ್ ಕುಮಾರ್, ೆಸ್ ಕೆ ಪಿ ಎ ಸಂಚಾಲಕ ಗೋಪಾಲ್ ಸುಳ್ಯ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘ  ಅಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಎನ್. ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಜಯ್ ಮಂಗಳೂರು, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್, ಜಿಲ್ಲಾ ಉಪಾಧ್ಯಕ್ಷ ದೇವರಾಜ್ ಶೆಟ್ಟಿ ಸುರತ್ಕಲ್, ದತ್ತಾತ್ರೇಯ ಕಾರ್ಕಳ, ವಲಯದ ನೂತನ ಅಧ್ಯಕ್ಷ ರಾಜೇಂದ್ರ ಕೆ. ಗೌ ರವಾಧ್ಯಕ್ಷ ಕಿಶೋರ್ ಕುಮಾರ್, ಪ್ರದಾನ ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್ ಉಪಸ್ಥಿತರಿದ್ದರು.

ಆನಂದ್ ಎನ್ ಪ್ರಾಸ್ತವಿಕದೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ರವಿ ಕಲ್ಪನೆ ವಂದಿಸಿದರು. ಎಚ್. ಕೆ. ನಯನಾಡ್ ಹಾಗು ದಯಾನಂದ್ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts