ಬಂಟ್ವಾಳ : ಕರ್ನಾಟಕ – ಗೋವಾ ಎನ್.ಪಿ.ಸಿ. ಡೈರೆಕ್ಟೋರೇಟ್ ವತಿಯಿಂದ 2026ರ ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ದೇಶದ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನೃತ್ಯ ತಂಡದಲ್ಲಿ ಭಾಗವಹಿಸಿ ಪ್ರದರ್ಶನಗೈದು ಪ್ರಥಮ ಸ್ಥಾನ ಗಳಿಸಿರುವ ಪುದು ಗ್ರಾಮದ ನಡುಬೈಲು ದಿ ಕೃಷ್ಣ ಭಟ್ ರ ಮೊಮ್ಮಗಳು, ರವಿರಾಜ್ ಭಟ್ ಹಾಗೂ ಅರ್ಚನಾ ಇವರ ಪುತ್ರಿ ಸಾತ್ವಿಕ ಆರ್ ಭಟ್ ಅವರನ್ನು ಅವರ ಸ್ವಗೃಹದಲ್ಲಿ ಕಲಾ ಸಂಗಮ ನಡುಬೈಲು ಹಾಗೂ ಊರ ನಾಗರಿಕರ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನಡುಬೈಲು: ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗಿಯಾದ ಸಾತ್ವಿಕ ಆರ್ ಭಟ್ ಅವರಿಗೆ ಗೌರವಾಭಿನಂದನೆ"
Be the first to comment on "ನಡುಬೈಲು: ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗಿಯಾದ ಸಾತ್ವಿಕ ಆರ್ ಭಟ್ ಅವರಿಗೆ ಗೌರವಾಭಿನಂದನೆ"