ಬಂಟ್ವಾಳ

ಕ್ಯಾಂಟೀನ್ ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಆಕಸ್ಮಿಕ

ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ರಕ್ತೇಶ್ವರಿ ಸನ್ನಿಧಿಯ ಸಮೀಪ ಕಾರ್ಯಾಚರಿಸುತ್ತಿರುವ ಕ್ಯಾಂಟೀನ್  ಒಂದರ ಹಿಂಭಾಗ ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು,  ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನೆರವಿನಿಂದ ನಂದಿಸಲಾಯಿತು.

ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು,  ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನೆರವಿನಿಂದ ನಂದಿಸಲಾಯಿತು.

VNR GOLD
ಜಾಹೀರಾತು
ಜಾಹೀರಾತು
Team bantwal news

Recent Posts