KALLADKA: ಶ್ರೀ ಉಮಾಶಿವ ಕ್ಷೇತ್ರಕ್ಕೆ ಕರ್ಣಾಟಕ ಬ್ಯಾಂಕ್ ನೆರವು

ಕಲ್ಲಡ್ಕದ ಗೇರುಕಟ್ಟೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ ಅಂಗಸಂಸ್ಥೆ ಶ್ರೀ ಉಮಾಶಿವ ಕ್ಷೇತ್ರದ ಪುಷ್ಕರಿಣಿಯ ಅಭಿವೃದ್ಧಿ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ವತಿಯಿಂದ 20 ಲಕ್ಷ ರೂಪಾಯಿ ನೆರವು ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ಕ್ಷೇತ್ತದಲ್ಲಿ ನಡೆಯಿತು.

ಬ್ಯಾಂಕ್ ಒದಗಿಸಿದ ಇಪ್ಪತ್ತು ಲಕ್ಷ ರೂಪಾಯಿ ಚೆಕ್ ಅನ್ನು ಬ್ಯಾಂಕ್ ಮಂಗಳೂರು ವಲಯದ ಮುಖ್ಯಸ್ಥ, ಮುಖ್ಯ ಪ್ರಬಂಧಕರಾದ ಲಕ್ಷ್ಮೀನಾರಾಯಣ ಅವರು ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಅವರಿಗೆ ಹಸ್ತಾಂತರಿಸಿದರು.

ಬ್ಯಾಂಕ್ ಒದಗಿಸಿದ ಇಪ್ಪತ್ತು ಲಕ್ಷ ರೂಪಾಯಿ ಚೆಕ್ ಅನ್ನು ಬ್ಯಾಂಕ್ ಮಂಗಳೂರು ವಲಯದ ಮುಖ್ಯಸ್ಥ, ಮುಖ್ಯ ಪ್ರಬಂಧಕರಾದ ಲಕ್ಷ್ಮೀನಾರಾಯಣ ಅವರು ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಅವರಿಗೆ ಹಸ್ತಾಂತರಿಸಿದರು.

OPTIC WORLD

ಕರ್ಣಾಟಕ ಬ್ಯಾಂಕ್ ಸಿ.ಎಸ್.ಆರ್. ನಿಧಿ ವತಿಯಿಂದ ಸಾರ್ವಜನಿಕರಿಗೆ ಉಪಯೋಗವಾಗುವ ಕಾರ್ಯಕ್ಕೆ ನೆರವಾಗುವ ಕಾರ್ಯ ಮಾಡಲಾಗುತ್ತಿದೆ. ಜನರಿಂದ ಬಂದ ದುಡ್ಡನ್ನು ಜನರಿಗೋಸ್ಕರ ವಿನಿಯೋಗಿಸುತ್ತಿದ್ದೇವೆ. ಈ ವರ್ಷ ಗಮನಾರ್ಹ ಲಾಭ ಪಡೆದಿದ್ದು, ಬ್ಯಾಂಕ್ ಪ್ರಗತಿಯತ್ತ ಮುನ್ನಡೆದಿದೆ ಎಂದು ಅವರು ಈ ಸಂದರ್ಭ ಹೇಳಿದರು.

ಜಾಹೀರಾತು
VNR GOLD

ಕರ್ಣಾಟಕ ಬ್ಯಾಂಕ್  ಬಿ.ಸಿ.ರೋಡ್ ಶಾಖೆ ಮೆನೇಜರ್ ಭರತ್ ರಾಜ್, ಕಲ್ಲಡ್ಕ ಹವ್ಯಕ ವಲಯ ಅಧ್ಯಕ್ಷ ರಮೇಶ್ ಭಟ್ ಮಾವೆ, ಪ್ರಮುಖರಾದ ಪುಳು ಈಶ್ವರ ಭಟ್ , ಕೋಮಲೆ ಈಶ್ವರ ಭಟ್ , ಕೋಮಲೆ ಕೃಷ್ಣ ಭಟ್,  ಸತೀಶ ಪಂಜಿಗದ್ದೆ, ಬಾಲಕ್ರಷ್ಠ್ಣ ಭಟ್ ಸಂಚಯಗಿರಿ,  ಸೇವಾಸಮಿತಿ ಸದಸ್ಯರು ಎಸ್. ಎನ್ ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ವಿಷ್ಣುಸಹಸ್ರನಾಮ ಪಠಣ, ದುರ್ಗಾಪೂಜೆ ಸಂಪನ್ನಗೊಂಡಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "KALLADKA: ಶ್ರೀ ಉಮಾಶಿವ ಕ್ಷೇತ್ರಕ್ಕೆ ಕರ್ಣಾಟಕ ಬ್ಯಾಂಕ್ ನೆರವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*