ಕಲ್ಲಡ್ಕ

ಸಜೀಪಮೂಡ: ಸರಕಾರಿ ಪ್ರೌಢಶಾಲೆಯಲ್ಲಿ ಆಟಿದ ನೆಂಪು ಕಾರ್ಯಕ್ರಮ

ಬಂಟ್ವಾಳ: ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಟಿದ ನೆಂಪು ಕಾರ್ಯಕ್ರಮ ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಆಟಿಯ ಮಹತ್ವ ತಿಳಿಸಿದರು. ಸಜೀಪಮೂಡ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಜೈನರಾಬಿ,  ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು, ದಾಮೋದರ ಮಡಿವಾಳಪಡ್ಪು, ಸಂಜೀವ ಪೂಜಾರಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

OPTIC WORLD

ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ ಸ್ವಾಗತಿಸಿದರು. ಸಹಶಿಕ್ಷಕಿ ಸುಲೋಚನಾ ಕುಮಾರಿ ಪರಿಚಯಿಸಿದರು. ಅತಿಥಿ ಶಿಕ್ಷಕಿ ಹೇಮಾವತಿ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೆಂಕಟರಮಣ ಆಚಾರ್ ಸಹಕರಿಸಿದರು.  ಶಾಲಾ ವಿದ್ಯಾರ್ಥಿಗಳಿಂದ ಆಟಿಕಳಂಜ ಹಾಗೂ  ನೃತ್ಯ ಕಾರ್ಯಕ್ರಮ ನಡೆಯಿತು. ಬಳಿಕ ವಿದ್ಯಾರ್ಥಿಗಳು ಮನೆಯಲ್ಲಿ ತಯಾರಿಸಿ ತಂದ ಆಟಿ ತಿಂಗಳ ಖಾದ್ಯಗಳ ಪ್ರದರ್ಶನ ಹಾಗೂ ಸಹಭೋಜನ ನಡೆಯಿತು

ಜಾಹೀರಾತು
VNR GOLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ, ಮೂರು ದಿನಗಳೊಳಗೇ ಆರೋಪಿಗಳ ಬಂಧಿಸಿದ ಪೊಲೀಸರು

ಸಿಸಿ ಕ್ಯಾಮರಾ ಅಳವಡಿಸಿ, ಅಪರಿಚಿತರಿಗೆ ಬಾಗಿಲು ತೆಗೆಯಬೇಡಿ – ಪೊಲೀಸರ ಸಲಹೆ (more…)

3 days ago