ದಿಢೀರನೆ ಬದಲಾದ ಬಿ.ಸಿ. ROAD
ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಮುಂಭಾಗ ರಾಷ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಶುಕ್ರವಾರ ರಾತ್ರಿ ರಸ್ತೆ ವಿಭಜನೆ ಮಾಡಿದೆ. ಇದೀಗ ಫ್ಲೈಓವರ್ ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು ಗೊಂದಲಕ್ಕೆ ಕಾರಣವಾಗಿದೆ.
ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಮುಂಭಾಗ ರಾಷ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಶುಕ್ರವಾರ ರಾತ್ರಿ ರಸ್ತೆ ವಿಭಜನೆ ಮಾಡಿದೆ. ಇದೀಗ ಫ್ಲೈಓವರ್ ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು ಗೊಂದಲಕ್ಕೆ ಕಾರಣವಾಗಿದೆ.
ಸ್ಕ್ರೀನ್ ಶಾಟ್ ತೆಗೆದು 9480800941 ಅಥವಾ 9480805300 ನಂಬ್ರಕ್ಕೆ ಕಳಿಸಿ
ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ಕಾರ್ಯಕ್ರಮ ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆಯಿತು. ಮಂಚಿ, ಸಜಿಪ ಮೂಡ ಹಾಗೂ ಸಜಿಪ ಮುನ್ನೂರು ಗ್ರಾಮಗಳಿಗೆ ಸಂಬಂಧಿಸಿದ ಈ ಕಾರ್ಯಕ್ರಮದಲ್ಲಿ ಕಂದಾಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದರು….
ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಸಚಿವ ಬಿ. ಬಿ ರಮಾನಾಥ ರೈ ಅವರ ಕಚೇರಿಯಲ್ಲಿ ನಡೆಯಿತು. ಸಚಿವರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪಾತೂರು ಮಾಹಿತಿ ನೀಡಿದರು. ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ…
ಪದ್ಯಾಣ ಗೋಪಾಲಕೃಷ್ಣ (1928-1997)