ಸೋಲಾರ್ ದಾರಿದೀಪಕ್ಕೆ ಚಾಲನೆ
bantwalnews.com ಇರಾ ಗ್ರಾಮದ ಕಂಚಿನಡ್ಕ ಪದವು, ಕುಕ್ಕಾಜೆಬೈಲು ಹಾಗೂ ದರ್ಖಾಸ್ ಪರಿಶಿಷ್ಟ ಜಾತಿ ಕಾಲನಿಗೆ 6 ಸೋಲಾರ್ ದಾರಿದೀಪವನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಸಮ್ಮುಖದಲ್ಲಿ ಅಳವಡಿಸಲಾಯಿತು.
bantwalnews.com ಇರಾ ಗ್ರಾಮದ ಕಂಚಿನಡ್ಕ ಪದವು, ಕುಕ್ಕಾಜೆಬೈಲು ಹಾಗೂ ದರ್ಖಾಸ್ ಪರಿಶಿಷ್ಟ ಜಾತಿ ಕಾಲನಿಗೆ 6 ಸೋಲಾರ್ ದಾರಿದೀಪವನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಸಮ್ಮುಖದಲ್ಲಿ ಅಳವಡಿಸಲಾಯಿತು.
Bantwalnews.com report ಸೋಮವಾರ ಸಂಜೆ ಕಲ್ಪನೆ ಎಂಬಲ್ಲಿ ವಿವಾಹಕ್ಕೆ ತೆರಳಿ ಮರಳುತ್ತಿದ್ದ ಇಬ್ಬರು ಯುವಕರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ…
bantwalnews.com report ಅಳಿಕೆ ಜೆಡ್ಡು ಪದ್ಮಗಿರಿ ಶ್ರೀಆದಿ ಧನ್ವಂತರಿ ಕ್ಷೇತ್ರದ ಶ್ರೀಧನ್ವಂದರಿ ದೇವರ ನಿಧಿಕಲಶ ಡಿ.22ರಂದು ನಡೆಯುವ ಹಿನ್ನಲೆಯಲ್ಲಿ 7ಗ್ರಾಮಗಳ 41 ಕ್ಷೇತ್ರಗಳಿಗೆ ನಿಧಿಕಲಶ ಮೆರವಣಿಗೆ ಬುಧವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಮುಂದುವರಿಯಿತು. ಒಡಿಯೂರು ಶ್ರೀ…
bantwalnews.com ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ 9ನೇ ವೆಸ್ಟರ್ನ್ ನೇಶನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸ.ಮಾ.ಹಿ.ಪ್ರಾ.ಶಾಲೆ.ವಿಟ್ಲ ಇಲ್ಲಿನ ೬ನೇ ತರಗತಿಯ ಪ್ರಜ್ಞಾಕುಮಾರಿ, ವೈಟ್ಬೆಲ್ಟ್ ವಿಭಾಗದಲ್ಲಿ ಇಂಡಿವಿಜುವಲ್ ಕಟ, ಇಂಡಿವಿಜುವಲ್ ಕುಮಿಟ್ ಮತ್ತು ಗ್ರೂಪ್ ಕಟಾದಲ್ಲಿ ಪ್ರಥಮ…
bantwalnews.com report ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು ಫಾ| ಮೈಕಲ್ ಲೋಬೊ ಅವರು ಕುವೆಂಪು ವಿಶ್ವವಿದ್ಯಾನಿಲಯ ನಡೆಸಿದ ಮೃದು ಕೌಶಲ್ಯಗಳು (ಸಾಫ್ಟ್ ಸ್ಕಿಲ್ಸ್) ಪದ್ಯುತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಚಿನ್ನದ ಪದಕ ಪಡೆದಿರುತ್ತಾರೆ. ಅವರು ಉದ್ಯಾವರ,ಮೊಡಂಕಾಪು,ಬೋಂದೆಲ್…
ಶ್ರೀ ಕನಪಾಡಿತ್ತಾಯ ಹಾಗೂ ಪರಿವಾರ ದೈವಗಳ ಧರ್ಮನೇಮ ಸಮಿತಿ ಮಜಿಲ ಗುತ್ತು ತುಂಬೆ ಇದರ ಆಶ್ರಯದಲ್ಲಿ ಜ.18 ರಿಂದ ಜ. 22ರವರೆಗೆ ಮಜಿಲಗುತ್ತು ಧರ್ಮಚಾವಡಿಯಲ್ಲಿ ನಡೆಯಲಿರುವ ಧರ್ಮನೇಮ ಹಾಗೂ ಕುಟುಂಬ ದೈವಗಳ ಗಗ್ಗರ ಸೇವೆಯ ಆಮಂತ್ರಣ ಪತ್ರ…
ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವಮೋರ್ಚಾ ಆಶ್ರಯದಲ್ಲಿ ಕಲ್ಲಡ್ಕದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಕಚೇರಿಯಲ್ಲಿ ಗೋಳ್ತಮಜಲು ಯುವಮೋರ್ಚಾ ಶಕ್ತಿಕೇಂದ್ರದ ಸಭೆಯು ನಡೆಯಿತು. ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಗೋಳ್ತಮಜಲು ಯುವಮೋರ್ಚಾದ…
bantwalnews.com report ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಿತ್ತನಡ್ಕ ದೇವಸ್ಯ ನಿವಾಸಿಗಳಾದ ಅಬ್ದುಲ್ ನವಾಫ್ (19), ಮಹಮ್ಮದ್ ಸಜಾಫ್(20), ಇಬ್ರಾಹಿಂ…
bantwalnews.com report ಕಲ್ಲಡ್ಕ ಕಾಂಞಂಗಾಡು ಹೆದ್ದಾರಿಯ ಉಕ್ಕುಡ ದರ್ಬೆಯ ಅಪಘಾತ ತಿರುವಿನಲ್ಲಿ ಬೈಕ್ಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಮಾಣಿಲ ಮೂಲದ ಬಾಲಸುಬ್ರಹ್ಮಣ್ಯ (24), ಪುತ್ತೂರು ಮೂಲದ ಶ್ರೀನಿವಾಸ (20), ರೋಹಿನಾಥ್ (35) ಗಾಯಗೊಂಡಿದ್ದಾರೆ. ವಿಟ್ಲ ಕಡೆಯಿಂದ ಪಡಿಬಾಗಿಲು…
bantwalnews.com ಭಾರತೀಯ ಸನಾತನ ಸಂಸ್ಕೃತಿಯಿಂದ ಬೆಳೆದು ಬಂದ ಸಂಗೀತ, ನೃತ್ಯಗಳಂತ ಕಲೆಗಳನ್ನು ಪ್ರೊತ್ಸಾಹಿಸಬೇಕು. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆಯೇ ಉತ್ತಮ ತಳಹದಿಯನ್ನು ಒದಗಿಸುತ್ತದೆ. ದೊರಕಿದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿ.ಸಿ.ರೋಡಿನ ವೈದ್ಯರಾದ ಡಾ.ಎಂ.ಎಸ್.ಭಟ್…