ಸರಪಾಡಿ ದೇವಳಕ್ಕೆ ರೈ ಭೇಟಿ
ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ ಪಡೆದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ…
ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ, ಶ್ರೀ ದೇವರ ಆಶೀರ್ವಾದ ಪಡೆದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ…
ಬಂಟ್ವಾಳ ನ್ಯೂಸ್ ವರದಿ: www.bantwalnews.com report
ಶ್ರೀ ಧರ್ಮಸ್ಥಳ ಮೇಳ: ಸಂಪೆಕಟ್ಟೆಯಲ್ಲಿ ಹಿರಣ್ಯಾಕ್ಷ – ಶ್ರೀನಿವಾಸ ಕಲ್ಯಾಣ ಶ್ರೀ ಸಾಲಿಗ್ರಾಮ ಮೇಳ: ಮಾಣಿಯಲ್ಲಿ ರಕ್ಷಾಬಂಧನ ಶ್ರೀ ಎಡನೀರು ಮೇಳ: ಕೊಡೆತ್ತೂರಿನಲ್ಲಿ ಶ್ರೀ ಶನೀಶ್ವರ ಮಹಾತ್ಮೆ ಶ್ರೀ ಎಡನೀರು ಮೇಳ: ವಿಟ್ಲದಲ್ಲಿ ಯಕ್ಷಗಾನ ಸಪ್ತಾಹ ಶ್ರೀ…
ಫಾಝ್ ಸಿಕ್ಸರ್ಸ್ ಫ್ರೆಂಡ್ಸ್ ಬೆದ್ರಬೆಟ್ಟು ಇದರ ಆಶ್ರಯದಲ್ಲಿ ವಾಲಿಬಾಲ್ ಎಸೋಸಿಯೇಶನ್ ಬೆಳ್ತಂಗಡಿ ಸಹಯೋಗದೊಂದಿಗೆ ಬೆದ್ರಬೆಟ್ಟು ಯುವಕ ಮಂಡಲ ಮೈದಾನದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಬಂಟ್ವಾಳ ತಾಲೂಕಿನ ಯುವಕ…
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.೨೫ರಂದು ನಡೆಯಲಿರುವ ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ, ತಾಲೂಕು ಪಂಚಾಯತು ಸದಸ್ಯ ಪ್ರಭಾಕರ ಪ್ರಭು…
ಕಲ್ಲಡ್ಕದಲ್ಲಿ ಎರಡು ಮನೆಗಳಿಗೆ ಮಂಗಳವಾರ ರಾತ್ರಿ ಕಳ್ಳರ ತಂಡ ನುಗ್ಗಿದೆ. ಕಲ್ಲಡ್ಕ ನಿವಾಸಿ ಕೆ.ಸಿ.ನಿಝಾರ್ ಎಂಬವರ ಮನೆಯ ಕಿಟಕಿ ಸರಳು ಮುರಿದು ಪ್ರವೇಶಿಸಿ, ಕಪಾಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಚಿನ್ನಾಭರಣ ಕಳವು ಮಾಡಲಾಗಿದೆ. ಕಲ್ಲಡ್ಕ ಪೇಟೆಯಲ್ಲಿ ನಿಝಾರ್ ಅವರ…
ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸುವ ದುಷ್ಪರಿಣಾಮವನ್ನು ಬಿಂಬಿಸುವ ಬೀದಿ ನಾಟಕ ಬಿ.ಸಿ.ರೋಡ್ ಮೇಲ್ಸೇತುವೆ ಅಡಿಯಲ್ಲಿ ಮಂಗಳೂರು ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆಯಿತು. ಈ ಸಂದರ್ಭ ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದಕುಮಾರ್, ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ…
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು. ಕೆಲ ಸಮಯದ ಹಿಂದೆ ಇದೇ ರೀತಿ…
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25 ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ….
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ನೇತಾರ, ಜಿ.ಪಂ.ಮಾಜಿ ಸದಸ್ಯ ಎ.ಸಿ. ಭಂಡಾರಿ ಆಯ್ಕೆಯಾಗಿದ್ದಾರೆ. ಶ್ರೀಕ್ಷೇತ್ರದಲ್ಲಿ ಮಾ. ೭ರಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯನ್ನು ಮಾಡಲಾಗಿದೆ….