ಕ್ಲೀನ್ ಮನಸ್ಸು, ಸ್ವಚ್ಛ ಭಾರತ
ಹರೀಶ ಮಾಂಬಾಡಿ www.bantwalnews.com
ಹರೀಶ ಮಾಂಬಾಡಿ www.bantwalnews.com
ಹರೀಶ ಮಾಂಬಾಡಿ Bantwal News ಬ್ಲೂವೇಲ್ ಗೇಮ್ ಇತ್ತೀಚಿನ ದಿನಗಳಲ್ಲಿ ದೊಡ್ಡ ಸದ್ದೇ ಮಾಡಿತು. ಅದಕ್ಕಿಂತಲೂ ಮೊದಲು ಹದಿಹರೆಯದವರ ಕೈಯಲ್ಲಿ ಮೊಬೈಲ್ ದುಷ್ಕೃತ್ಯಕ್ಕೂ ಪ್ರೇರೇಪಿಸಿತು. ಇನ್ನೂ ತಾರುಣ್ಯಕ್ಕೆ ಕಾಲಿಡುವ ಮಕ್ಕಳು ಮುಗ್ಧತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ನಿಮಗೆ ಅನಿಸುತ್ತಿದೆಯೇ,…
ಹರೀಶ ಮಾಂಬಾಡಿ
ಸಣ್ಣಕತೆ
ಹೊಸ ವರ್ಷ ಬಂದಾಗ ಹಲವರು ಹೊಸ ಪ್ರತಿಜ್ಞೆ ಮಾಡುತ್ತಾರೆ. ಹಳೆಯದನ್ನು ಮರೆಯುತ್ತಾರೆ. ಅಲ್ಲೇ ಸುಳ್ಳಿನ ಮೂಟೆಯೊಂದನ್ನು ಕಟ್ಟುವ ಕಾರ್ಯ ಆರಂಭಗೊಳ್ಳುತ್ತದೆ. ಸತ್ಯದ ಬೇರುಗಳು ಎಲ್ಲೆಲ್ಲೋ ಹುದುಗಿಕೊಂಡಿರುತ್ತದೆ. ಹುಡುಕುತ್ತೀರಾ ಹರೀಶ ಮಾಂಬಾಡಿ ಅಂಕಣ: ವಾಸ್ತವ
ಹರೀಶ ಮಾಂಬಾಡಿ ಅಂಕಣ – ವಾಸ್ತವ www.bantwalnews.com ಪ್ರತಿ ವರ್ಷ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ. ಆದರೆ ರಸ್ತೆ ಸುರಕ್ಷತೆ ಪ್ರತಿ ದಿನವೂ ಆಗಬೇಕು. ಅದೇ ರೀತಿ ನಮ್ಮ ಜೀವನವೂ ಸರಿಯಾದ ದಾರಿಯಲ್ಲಿ ನಿಧಾನವಾಗಿಯೇ ಸಾಗಬೇಕು ಅಲ್ಲವೇ
ಹರೀಶ ಮಾಂಬಾಡಿ https://bantwalnews.com ಅಂಕಣ: ವಾಸ್ತವ ನೀವು ನಾಟಕ, ಯಕ್ಷಗಾನ, ಅಥವಾ ಟಿ.ವಿ.ರಿಯಾಲಿಟ ಶೋ, ಧಾರಾವಾಹಿ ಇತ್ಯಾದಿಗಳನ್ನು ನೋಡುತ್ತೀರಾ?
ದೇಶವನ್ನು ಬಾಯಿಗೆ ಬಂದಂತೆ ಟೀಕಿಸುವುದು ಸುಲಭ. ಸಮಾಜಕ್ಕೆ ಒಂದಾದರೂ ಉಪಕಾರವಾಗುವ ಕೆಲಸ ಮಾಡಿ ನೋಡಿ. ನೀವು ಟೀಕಿಸುವ ದೇಶದಲ್ಲೇ ಒಳ್ಳೆಯದನ್ನು ಕಾಣುವಿರಿ.
ಸಮಾನತೆಯ ಈ ಯುಗದಲ್ಲಿ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಸೌಜನ್ಯಪೂರ್ವಕ ನಡವಳಿಕೆ ರೂಢಿಸಿಕೊಳ್ಳುವುದು ಇಂದಿನ ಅಗತ್ಯ ಹರೀಶ ಮಾಂಬಾಡಿ bantwalnews.com ಅಂಕಣ ವಾಸ್ತವ
ಡಿಸೆಂಬರ್ 31 ಆದೊಡನೆ ಅಮಲು ಸೇವಿಸಿ ಕುಣಿದು ಕುಪ್ಪಳಿಸುವ ಮಂದಿಯೇ ಹೊಸ ವರ್ಷಕ್ಕೆ ಮಾದಕವ್ಯಸನಿಗಳಾಗೋದಿಲ್ಲ ಎಂಬ ಪ್ರತಿಜ್ಞೆ ಮಾಡುವಿರಾ?