ಸತ್ತಿರ ಪುತ್ತಿರ ನಾಡು ತುಳುನಾಡು
ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ www.bantwalnews.com ಕ್ರಿ.ಪೂ. 3ನೇ ಶತಮಾನದಲ್ಲಿ ಅಶೋಕ ಚಕ್ರವರ್ತಿ ಕಾಲದಲ್ಲಿ ತುಳುನಾಡನ್ನು ಸತ್ಯಪುತ್ರನಾಡು (ಸತ್ತಿರ ಪುತ್ತಿರ ನಾಡು) ಎಂದೇ ಕರೆಯುತ್ತಿದ್ದರು. ತುಳು ಎಂದರೆ ಹೋರಾಡು, ಎದುರಿಸು ಎಂಬ ಅರ್ಥ ಹಳೇ ಕನ್ನಡದಲ್ಲಿದೆ….
ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ www.bantwalnews.com ಕ್ರಿ.ಪೂ. 3ನೇ ಶತಮಾನದಲ್ಲಿ ಅಶೋಕ ಚಕ್ರವರ್ತಿ ಕಾಲದಲ್ಲಿ ತುಳುನಾಡನ್ನು ಸತ್ಯಪುತ್ರನಾಡು (ಸತ್ತಿರ ಪುತ್ತಿರ ನಾಡು) ಎಂದೇ ಕರೆಯುತ್ತಿದ್ದರು. ತುಳು ಎಂದರೆ ಹೋರಾಡು, ಎದುರಿಸು ಎಂಬ ಅರ್ಥ ಹಳೇ ಕನ್ನಡದಲ್ಲಿದೆ….
www.bantwalnews.com ಮೌನೇಶ ವಿಶ್ವಕರ್ಮ ಅಂಕಣ: ಮಕ್ಕಳ ಮಾತು ಮಕ್ಕಳು ತಮ್ಮ ಬಾಲ್ಯವನ್ನು ಖಷಿಯಲ್ಲಿ ಅನುಭವಿಸುವ ಶಿಕ್ಷಣ ಪದ್ದತಿ ಬೇಕು. ಮಕ್ಕಳನ್ನು ಆಟಕ್ಕೂ ಬಿಡದೆ, ಬರಿಯ ಪಾಠಮಾತ್ರವೇ ಮುಖ್ಯವಾದರೆ ಮಕ್ಕಳು ಮಕ್ಕಳಾಗಿರುವುದಿಲ್ಲ. ಮಕ್ಕಳು ಮಕ್ಕಳಾಗಿರಬೇಕಾದರೆ ಆಟವೂ -ಪಾಠವೂ ಅವರ…
ಡಾ. ಅಜಕ್ಕಳ ಗಿರೀಶ ಭಟ್ www.bantwalnews.com ಅಂಕಣ: ಗಿರಿಲಹರಿ
ಅನಿತಾ ನರೇಶ್ ಮಂಚಿ ಯೋಚಿಸುವ ಮನಸ್ಸುಗಳು ನಮ್ಮದಾದಂತೆ ಅದರೆಡೆಗೆ ನಡೆಯುವ ದಾರಿಯೂ ನಮ್ಮದಾಗಬೇಕು. ಆ ದಾರಿಯಲ್ಲಿ ಉಳಿದವರೂ ಸಾಗುವಂತೆ ಮಾಡುವ ಚೈತನ್ಯವೂ ನಮ್ಮಲ್ಲಿಳಿಯಬೇಕು.
ಬಿ.ತಮ್ಮಯ್ಯ www.bantwalnews.com ಅಂಕಣ: ನಮ್ಮ ಭಾಷೆ ತುಳುವರು ತಮಿಳುನಾಡಿನಲ್ಲಿ ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲೆಡೆಎ ಸೈನಿಕರಾಗಿದ್ದರೆಂದು ಸಂಘ ಸಾಹಿತ್ಯದಲ್ಲಿ ವಿವರಿಸಲಾಗಿದೆ. ತುಳುವರು ಸೈನಿಕರಾಗಿ, ರಾಜರ ವಿಶ್ವಾಸಿ ಬೆಂಗಾವಲಿಗರ ಪಡೆಯವರಾಗಿ, ಸೇನಾ ದಂಡನಾಯಕರಾಗಿ ಆಯಕಟ್ಟಿನ ಸ್ಥಾನದಲ್ಲಿ ಅಧಿಕಾರಿಗಳಾಗಿ ಹೆಸರು…
ನಿನ್ನ ಫ್ರೆಂಡ್ನ ಪಾತ್ರಕ್ಕೆ ಜೀವ ತುಂಬಿದ್ದು ನಿನ್ನ ಹಾಡು, ನಿನ್ನ ಹಾಡಿನ ಶಕ್ತಿ ಹೆಚ್ಚಿಸಿದ್ದು ನಿನ್ನ ಫ್ರೆಂಡ್ನ ಅಭಿನಯ- ನಾಟಕದಲ್ಲಿ ಯಾವ ಪಾತ್ರವೂ ಮುಖ್ಯವಲ್ಲ.. ಆದರೆ ಎಲ್ಲಾ ಪಾತ್ರವೂ ಮುಖ್ಯವೇ. ನಾಟಕವೆಂದರೆ ಪರಸ್ಪರ ಸಹಕರಿಸುವ ಆಟ.. ॒॒॒॒॒॒॒॒॒॒॒॒॒॒॒॒॒॒॒॒॒॒॒॒॒॒॒…
ಹರೀಶ ಮಾಂಬಾಡಿ ಅಂಕಣ – ವಾಸ್ತವ www.bantwalnews.com ಪ್ರತಿ ವರ್ಷ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸಲಾಗುತ್ತದೆ. ಆದರೆ ರಸ್ತೆ ಸುರಕ್ಷತೆ ಪ್ರತಿ ದಿನವೂ ಆಗಬೇಕು. ಅದೇ ರೀತಿ ನಮ್ಮ ಜೀವನವೂ ಸರಿಯಾದ ದಾರಿಯಲ್ಲಿ ನಿಧಾನವಾಗಿಯೇ ಸಾಗಬೇಕು ಅಲ್ಲವೇ
ಡಾ.ಅಜಕ್ಕಳ ಗಿರೀಶ ಭಟ್ ಅಂಕಣ: ಗಿರಿಲಹರಿ www.bantwalnews.com ಸಂಸ್ಕೃತಿ ಎಂದರೇನು ಎಂಬ ಬಗ್ಗೆ ಭಾರತದ ಹಾಗೂ ಬೇರೆ ಬೇರೆ ದೇಶಗಳ ವಿದ್ವಾಂಸರು ವಿವರಿಸಿದ್ದಾರೆ. ಸಂಸ್ಕಾರದಿಂದ ಸಂಸ್ಕೃತಿ ಅಂತ ಸಾಮಾನ್ಯವಾಗಿ ಹೇಳಲಾಗುತ್ತದೆ. ಹಾಗೆಯೇ ನಾಗರಿಕತೆ ಮತ್ತು ಸಂಸ್ಕೃತಿಯ ನಡುವಿನ…
ಬಿ.ತಮ್ಮಯ್ಯ www.bantwalnews.com ಅಂಕಣ: ನಮ್ಮ ಭಾಷೆ ಪಂಚ ದ್ರಾವಡ ಭಾಷೆಗಳಲ್ಲಿ ಹಿರಿಯ ಭಾಷೆ ತುಳು. ಸುಮಾರು 25ಕ್ಕೂ ಹೆಚ್ಚು ಸಮುದಾಯಗಳ ಸಂಪರ್ಕ ಭಾಷೆ ತುಳು. 12-16ನೇ ಶತಮಾನಗಳ ತುಳು ಲಿಪಿ ತುಳು ಭಾಷೆಯ ಲಿಖಿತ ಕಾವ್ಯಗಳಿಂದ ಮತ್ತು…
ಬೋರ್ಡ್ ನಲ್ಲಿ ಉತ್ತರ ಬರೆಯಲೆಂದು ಶಿಕ್ಷಕಿ ಚಾಕ್ ಕೊಟ್ಟಾಗ, ಸಪ್ಪೆ ಮೋರೆ ಹಾಕಿಕೊಂಡೇ ಅದನ್ನು ತೆಗೆದುಕೊಂಡ ಹುಡುಗ ಬೋರ್ಡ್ ಮೇಲೆ ಬರೆಯುತ್ತಲೇ ಕಣ್ಣಂಚಿನಿಂದ ನೀರು ಹರಿಯತೊಡಗಿತು. ಶಿಕ್ಷಕಿಗೂ ಯಾಕೋ ಮನಸ್ಸು ತಡೆಯಲಿಲ್ಲ. ಹುಡುಗನನ್ನು ಹತ್ತಿರ ಕರೆದು ಕೇಳಿದರು,…