ಬಿ.ಸಿ.ರೋಡ್ ನಲ್ಲಿ ಕಸದ ರಾಶಿಗೆ ಬೆಂಕಿ
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು. ಕೆಲ ಸಮಯದ ಹಿಂದೆ ಇದೇ ರೀತಿ…
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು. ಕೆಲ ಸಮಯದ ಹಿಂದೆ ಇದೇ ರೀತಿ…
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25 ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ….
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ನೇತಾರ, ಜಿ.ಪಂ.ಮಾಜಿ ಸದಸ್ಯ ಎ.ಸಿ. ಭಂಡಾರಿ ಆಯ್ಕೆಯಾಗಿದ್ದಾರೆ. ಶ್ರೀಕ್ಷೇತ್ರದಲ್ಲಿ ಮಾ. ೭ರಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯನ್ನು ಮಾಡಲಾಗಿದೆ….
ಬಂಟ್ವಾಳ ಪುರಸಭೆಯಲ್ಲಿ ವಾಸಿಸುವ ಎಲ್ಲ ಪರಿಶಿಷ್ಟ ಜಾತಿ, ಪಂಗಡದವರಿಗೆ ಆರ್.ಸಿ.ಸಿ. ಮನೆ ನಿರ್ಮಿಸಿ, ಹಂಚುರಹಿತ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಿ. ಸರಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಿಡುಗಡೆಯಾಗಿರುವ ವಿಶೇಷ ಅನುದಾನಕ್ಕೆ ಕ್ರಿಯಾ ಯೋಜನೆ…
ಎಪಿಎಂಸಿಯ ನೂತನ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾದ ಮೇಲೆ ಪ್ರಥಮ ಸಭೆ ಇಲ್ಲಿನ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವತಿಯಿಂದ ತಾಲೂಕಿನ ವಿವಿಧೆಡೆ ರೈತರಿಗೆ ಅನುಕೂಲವಾಗುವಂತೆ ಸರ್ಕಾರಿ ಜಮೀನು ದೊರೆತಲ್ಲಿ…
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ಕ್ಲಬ್ ಹಾಗೂ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ಮಾಧ್ಯಮ; ಭವಿಷ್ಯದ ಸವಾಲುಗಳು ಕುರಿತಾದ ವಿಚಾರ ಸಂಕಿರಣವು ಮಾ.21 ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ರಾಜ್ಯಮಟ್ಟದ ಅನುಭವಿ ಪತ್ರಕರ್ತರು…
ಬೊಳುವಾರು ಸಾಹಿತ್ಯ ಮುಖಾಮುಖಿ ಕಾರ್ಯಕ್ರಮ ಅಭಿರುಚಿ ಜೋಡುಮಾರ್ಗ ವ ತಿಯಿಂದ ಬಿ.ಸಿ.ರೋಡ್ ನಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಭವನದಲ್ಲಿ ಭಾನುವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಬೊಳುವಾರು ಮಹಮ್ಮದ್ ಕುಂಞ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಅವರ…
ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ದೇವಸ್ಥಾನದ ಮೊಕ್ತೇಸರರಾದ ಉಳಿಪ್ಪಾಡಿಗುತ್ತು ತಾರನಾಥ ಆಳ್ವ,…
ದ.ಕ. ಗ್ಯಾರೇಜು ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷ ತಿಲಕ್ ರಾಜ್ ಅತ್ತಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಂಟ್ವಾಳದಲ್ಲಿರುವ ಗ್ಯಾರೇಜು ಮಾಲೀಕರ ಸಂಘದ ವತಿಯಿಂದ ಬಿ.ಸಿ.ರೋಡ್ ಗಾಣದಪಡ್ಪಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಸಲಾಯಿತು. ಸಂಘದ ಅಧ್ಯಕ್ಷ ರಾಜೇಶ್ ಸಾಲ್ಯಾನ್, ಕಾರ್ಯದರ್ಶಿ…
ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಉದಯಕುಮಾರ್ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ,…