ಬಿ.ಸಿ.ರೋಡ್ ನಲ್ಲಿ ಕಸದ ರಾಶಿಗೆ ಬೆಂಕಿ
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು. ಕೆಲ ಸಮಯದ ಹಿಂದೆ ಇದೇ ರೀತಿ…
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು. ಕೆಲ ಸಮಯದ ಹಿಂದೆ ಇದೇ ರೀತಿ…
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25 ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ….
ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸಾಮಾಜಿಕ ನೇತಾರ, ಜಿ.ಪಂ.ಮಾಜಿ ಸದಸ್ಯ ಎ.ಸಿ. ಭಂಡಾರಿ ಆಯ್ಕೆಯಾಗಿದ್ದಾರೆ. ಶ್ರೀಕ್ಷೇತ್ರದಲ್ಲಿ ಮಾ. ೭ರಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯನ್ನು ಮಾಡಲಾಗಿದೆ….
ಬಂಟ್ವಾಳ ಪುರಸಭೆಯಲ್ಲಿ ವಾಸಿಸುವ ಎಲ್ಲ ಪರಿಶಿಷ್ಟ ಜಾತಿ, ಪಂಗಡದವರಿಗೆ ಆರ್.ಸಿ.ಸಿ. ಮನೆ ನಿರ್ಮಿಸಿ, ಹಂಚುರಹಿತ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಿ. ಸರಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಿಡುಗಡೆಯಾಗಿರುವ ವಿಶೇಷ ಅನುದಾನಕ್ಕೆ ಕ್ರಿಯಾ ಯೋಜನೆ…
ಪಂಜಿಕಲ್ಲು ಗ್ರಾಮದ ಪುಂಚೋಡಿ ನಾಗಬನದಲ್ಲಿ ಸ್ಥಳೀಯ ಬುಡೋಳಿ ಮತ್ತು ಪಿಲಿಮೊಗರು ಗ್ರಾಮ ಒಳಗೊಂಡಂತೆ ಇದೇ ೧೦ ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ನಾಗಶಿಲಾ ಪ್ರತಿಷ್ಠೆ ಸಹಿತ ಆಶ್ಲೇಷ ಬಲಿ ಹಾಗೂ ಮಧ್ಯಾಹ್ನ ಸಾರ್ವಜನಿಕ…
ಎಪಿಎಂಸಿಯ ನೂತನ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾದ ಮೇಲೆ ಪ್ರಥಮ ಸಭೆ ಇಲ್ಲಿನ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ವತಿಯಿಂದ ತಾಲೂಕಿನ ವಿವಿಧೆಡೆ ರೈತರಿಗೆ ಅನುಕೂಲವಾಗುವಂತೆ ಸರ್ಕಾರಿ ಜಮೀನು ದೊರೆತಲ್ಲಿ…
ಕರೋಪಾಡಿ ಗ್ರಾಮದ ಪಂಬತ್ತಜೆ – ಪನೆಯಡ್ಕ ಎಂಬಲ್ಲಿ ಆಕಸ್ಮಿಕವಾಗಿ ಕಾಡಿಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಮರಗಳು ಆಹುತಿಯಾಗಿವೆ. ಮಧ್ಯಾಹ್ನ ವೇಳೆ ಕಾಡಿನೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯರು ಬಂಟ್ವಾಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ….
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್ಕ್ಲಬ್ ಹಾಗೂ ರಜತವರ್ಷಾಚರಣಾ ಸಮಿತಿಯ ಆಶ್ರಯದಲ್ಲಿ ಮಾಧ್ಯಮ; ಭವಿಷ್ಯದ ಸವಾಲುಗಳು ಕುರಿತಾದ ವಿಚಾರ ಸಂಕಿರಣವು ಮಾ.21 ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ರಾಜ್ಯಮಟ್ಟದ ಅನುಭವಿ ಪತ್ರಕರ್ತರು…
ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ’ದೀಪ ಪ್ರದಾನ’ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯಡಗಲದ ಶ್ರೀ ಅಭಿನವ ಹಾಲಸ್ವಾಮೀಜಿ ಮಹಾಸಂಸ್ಥಾನ ಪೀಠಾಧಿಪತಿ ಉಪಸ್ಥಿತರಿದ್ದು ಆಶೀರ್ವಾದ ಮಾಡಿದರು. ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳುವ ಮೌಲ್ಯವು ಜೀವನದ…
ಬೊಳುವಾರು ಸಾಹಿತ್ಯ ಮುಖಾಮುಖಿ ಕಾರ್ಯಕ್ರಮ ಅಭಿರುಚಿ ಜೋಡುಮಾರ್ಗ ವ ತಿಯಿಂದ ಬಿ.ಸಿ.ರೋಡ್ ನಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಭವನದಲ್ಲಿ ಭಾನುವಾರ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಬೊಳುವಾರು ಮಹಮ್ಮದ್ ಕುಂಞ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಅವರ…