ವಿಟ್ಲ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ, ರುದ್ರಯಾಗ
ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನೆರವೇರಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್.ಕುಡೂರು, ಕೃಷ್ಣಯ್ಯ ಕೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನೆರವೇರಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್.ಕುಡೂರು, ಕೃಷ್ಣಯ್ಯ ಕೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಸ್ವರ್ಣ ಹಬ್ಬ(50 ವರ್ಷ) ಮಹೋತ್ಸವ ಹಾಗೂ ಸಿರಾಜುಲ್ ಹುದಾ ಮದ್ರಸ ಮಿತ್ತೂರು ಇದರ 40ನೇ ವಾರ್ಷಿಕ ಹಾಗೂ 20ನೇ ಸ್ವಲಾತ್ ವಾರ್ಷಿಕ ಅನುಸ್ಮರಣಾ ಕಾರ್ಯಕ್ರಮ ಜನವರಿ 20 ಮತ್ತು…
ಮಂಗಳೂರು ವಿಶ್ವವಿದ್ಯಾನಿಲಯದ 2016ರ ಮೇ ತಿಂಗಳಿನಲ್ಲಿ ಪದವಿ ಅಂತಿಮ ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿಗೆ ಐದು ರ್ಯಾಂಕ್ಗಳು ಬಂದಿರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. www.bantwalnews.com ಬಿ.ಎಸ್ಸಿ. ವಿಭಾಗದಲ್ಲಿ ಕಾವ್ಯ ಕೆ. ನಾಯಕ್, ಪ್ರಥಮ…
ಮನೆ ನಿವೇಶನಗಳಲ್ಲಿ ಈಗಾಗಲೇ ಹಕ್ಕುಪತ್ರ ಹೊಂದಿದವರು ವಾಸ್ತವ್ಯವಿಲ್ಲದಿದ್ದರೆ ರದ್ದುಪಡಿಸಲಾಗುವುದು, ತ್ಯಾಜ್ಯಗಳನ್ನು ನದಿ, ಹಳ್ಳಗಳಿಗೆ ಎಸೆಯುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮಸಭೆಯಲ್ಲಿ ನಿರ್ಣಯಿಸಲಾಗಿದೆ. www.bantwalnews.com report
ಅಂಬೇಡ್ಕರ್ ಕಂಡ ಕನಸು ನನಸಾಗಬೇಕಿದ್ದರೆ ಎಲ್ಲ ಸಮುದಾಯದ ಜನರಿಗೂ ಅಂಬೇಡ್ಕರ್ ಭವನ ಅರ್ಪಣೆಯಾಗಬೇಕು. ಹೀಗಂದವರು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ. www.bantwalnews.com report ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಕಚೇರಿ ಬಳಿ ಸುಮಾರು 2.5 ಕೋಟಿ…
www.bantwalnews.com report ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ’ಆರೂಢ ಪ್ರಶ್ನೆ’ ಚಿಂತನೆ ಕಾರ್ಯಕ್ರಮದಲ್ಲಿ ಜ್ಯೋತಿಷಿ ಶಶಿ ಪಂಡಿತ್, ತಂತ್ರಿ ಪ್ರಕಾಶ…
ಪುರಸಭೆಯ ಅಧಿಕಾರಿಗಳು ಒಂದು ಪಕ್ಷದ ಪ್ರತಿನಿಧಿಗಳಂತೆ ವರ್ತಿಸುತ್ತಿದ್ದು, ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಅಪರಾಹ್ನ ಪುರಸಭಾ ಕಛೇರಿಗೆ ದಿಡೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. www.bantwalnews.com report…
ಯಕ್ಷಗಾನ ಅವಿನಾಶಿ, ಅಮರ, ಚಿರಂತನ ಸ್ಫೂರ್ತಿಯ ಚಿಲುಮೆ ಎಂದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗಂಗಾಧರ ಭಟ್ ಹೇಳಿದರು. https://bantwalnews.comreport ವಿಟ್ಲದಲ್ಲಿ ಯಕ್ಷಗಾನ ಬಯಲಾಟ ಅಕಾಡಮಿ ಬೆಂಗಳೂರು ಸಹಯೋಗದೊಂದಿಗೆ ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದ ವತಿಯಿಂದ…
ಲೋಕಕಲ್ಯಾಣದ ಕೆಲಸವನ್ನು ನಿಸ್ವಾರ್ಥವಾಗಿ ಮಾಡಿದರೆ ಅದು ನಿಜವಾದ ಸಮಾಜಸೇವೆ , ಅ ಕೆಲಸವನ್ನು ಭವ್ಯ ರಾಣಿ ಮಾಡಿದ್ದಾರೆ. ಹಾಗಾಗಿ ಅವರು ಇತರರಿಗೆ ಮಾದರಿ ಎಂದು ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು. www.bantwalnews.com report…
ಪ್ರಸಕ್ತ ದಿನಗಳಲ್ಲಿ ಕಚೇರಿ ಕಾರ್ಯಗಳ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಕಛೇರಿಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಯು.ಜಿ.ಸಿ ಪ್ರಾಯೋಜಿತ ಒಂದು ದಿನದ ವಿ.ವಿ. ಮಟ್ಟದ ಕಾರ್ಯಾಗಾರ ದಿನಾಂಕ 21 ರಂದು ನಡೆಯಲಿದೆ. www.bantwalnews.com report…