ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ
ಒಳ್ಳೆಯ ಹಾಗೂ ಅಗತ್ಯ ಕೆಲಸಕ್ಕೆ ಹೋರಾಟ ನಡೆಸುವ ಪ್ರವೃತ್ತಿ ನಾರಾಯಣ ಭಟ್ ಅವರಲ್ಲಿತ್ತು. ಶಾಖೆಯನ್ನು ಲಾಭಾಂಶಕ್ಕೆ ತರುವಲ್ಲಿ ನಿರಂತರವಾಗಿ ಅವರು ಶ್ರಮಿಸಿದ್ದರು ಎಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಎನ್ ಕೂಡೂರು ಹೇಳಿದರು….
ಒಳ್ಳೆಯ ಹಾಗೂ ಅಗತ್ಯ ಕೆಲಸಕ್ಕೆ ಹೋರಾಟ ನಡೆಸುವ ಪ್ರವೃತ್ತಿ ನಾರಾಯಣ ಭಟ್ ಅವರಲ್ಲಿತ್ತು. ಶಾಖೆಯನ್ನು ಲಾಭಾಂಶಕ್ಕೆ ತರುವಲ್ಲಿ ನಿರಂತರವಾಗಿ ಅವರು ಶ್ರಮಿಸಿದ್ದರು ಎಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಎನ್ ಕೂಡೂರು ಹೇಳಿದರು….
ಗಡಿ ಭಾಗದಲ್ಲಿ ಸರಕಾರಿ ಬಸ್ ಸೇವೆ ಬೇಕು, ಗ್ರಾಪಂಗೆ ಕನಿಷ್ಠ 1 ಸಾವಿರವಾದರೂ ಆರ್ ಟಿಸಿ ಪೇಪರ್ ಒದಗಿಸಬೇಕು. ಹೀಗೆ ಹಲವು ಆಗ್ರಹಗಳು ವಿಟ್ಲ ಸಮೀಪ ಅಳಿಕೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಕೇಳಿಬಂದವು. ಪುತ್ತೂರು – ಅಡ್ಕಸ್ಥಳ…
ಸಂಗಮ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಮತ್ತು ಸೃಜನಶೀಲ ಕಾರ್ಯಕ್ರಮ ಸಮಾರೋಪ ಸಮಾರಂಭ ಇತ್ತೀಚೆಗೆ ವಿಟ್ಲ ಮರಾಠಿ ಭವನದಲ್ಲಿ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಸುನೀತಾ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಸರಕಾರಿ ಸೌಲಭ್ಯ…
ಶ್ರೀ ಶಾರಧಾ೦ಭ ಭಜನಾ ಮ೦ದಿರದ ವಾರ್ಷಿಕೋತ್ಸವದ ಅ೦ಗವಾಗಿ ಅಳಕೆಮಜಲು ಭಜನಾ ಮಂದಿರ ಮೈದಾನದಲ್ಲಿ ಕಿಸಾನ್ ಆರ್ಟ್ಸ್ ಆ೦ಡ್ ಸ್ಪೋಟ್ಸ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ಕಿಸಾನ್ ಟ್ರೋಫಿ 2017 ಪುರುಷರ ಮುಕ್ತ ವಾಲಿಬಾಲ್ ಪಂದ್ಯಾಟ ಭಾನುವಾರ ಬೆಳಗ್ಗೆ 10ಕ್ಕೆ ನಡೆಯಲಿದೆ. ಪ್ರಥಮ…
ಅಜ್ಜಿಡ್ಕ ಶಾಲಾ ಮೈದಾನದಲ್ಲಿ ಗ್ರೀನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮತ್ತು ಎಂಡೋಸಲ್ಫಾನ್ ಪೀಡಿತರಿಗೆ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ಮಾರ್ಚ್ 12ರಂದು ನಡೆಯಲಿದೆ. ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ನಡೆಯುವ ಸಮಾರೋಪದಲ್ಲಿ ಶ್ರೀ ಬಾಳೆಕೋಡಿ…
ಕನ್ನಡ ಚಿತ್ರರಂಗದ ಮೇರು ಕಲಾವಿದ ವಿ.ಮನೋಹರ್ ಕನ್ಯಾನ ಬಾಳೆಕೋಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮುಂದಿನ ಚಿತ್ರದ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದ ಅವರು ಅದರ ಯಶಸ್ಸಿಗಾಗಿ ಪ್ರಾರ್ಥಿಸಿಕೊಂಡರು.
ಇರಂದೂರು ಶ್ರೀ ನರಸಿಂಹ ದೇವರ ಕ್ಷೇತ್ರದಲ್ಲಿ ಮೂರನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಶ್ರೀ ದುರ್ಗಾ ಪೂಜೆ ಮತ್ತು ಧಾರ್ಮಿಕ ಸಭೆ ನಡೆಯಿತು. ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು….
ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಬ್ರದರ್ಸ್ ಕಂದೇಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಳ್ವಾಸ್…
ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ವಿಟ್ಲಕ್ಕೆ ಆಗಮಿಸಿದ ಮಂಗಳೂರು ಸಾರಿಗೆ ಇಲಾಖೆಯ ಉಪ ಸಾರಿಗೆ ಆಯುಕ್ತ ಆರ್. ಎಂ. ವರ್ಣೆಕರ್ ಅವರನ್ನೊಳಗೊಂಡ ತಂಡ ಅವಧಿ ಮೀರಿದ ಬಸ್ ವಶಕ್ಕೆ ಪಡೆಯುವ ಜತೆಗೆ ತೆರಿಗೆ ವಂಚಿಸಿ ಓಡಾಡುತ್ತಿದ್ದ ಕೇರಳದ ಟೆಂಪೋ…
ಅಳಿಕೆಯ ದಿನಸಿ ಅಂಗಡಿ ಮಾಲಕನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣವೀಗ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದು, ಹಮೀದ್ (50) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರು ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣ ಈತನ ಮೇಲಿದೆ.